ರೈತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕಾಂತ ಕುಂಬಾರ ನೇಮಕ
ಯಾದಗಿರಿ: ಕರ್ನಾಟಕ ರಾಜ್ಯ ರೈತ ಸಂಘ ರೈತ ಸೇನೆ ಜಿಲ್ಲಾ ಪ್ರಧಾನ
ಕಾರ್ಯದರ್ಶಿಯಾಗಿ ಶ್ರೀಕಾಂತ ಕುಂಬಾರ ಇವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ನೇಮಕ ಆದೇಶವನ್ನು ಹಸ್ತಾಂತರಿಸಿದ ಜಿಲ್ಲಾಧ್ಯಕ್ಷ ಮಹಾವೀರ ಲಿಂಗೇರಿ, ರಾಜ್ಯಾಧ್ಯಕ್ಷ ಶಾಂತಗೌಡ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷ ಲಕ್ಷಿö್ಮÃಕಾಂತ ಎ. ಪಾಟೀಲ್ ಮದ್ದರಕಿ ಇವರ ಶಿಫಾರಸಿನ ಮೇರೆಗೆ ನೇಮಕ ಮಾಡಲಾಗಿದೆ.
ಕೂಡಲೇ ಜವಬ್ದಾರಿ ವಹಿಸಿಕೊಂಡು ಸಂಘಟನೆ ಬಲಪಡಿಸಲು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿ ಆದೇಶ ನೀಡಿದರು.
ಈ ಸಂದರ್ಭದಲ್ಲಿ ರೈತ ಸೇನೆ ಮುಖಂಡರು ಇದ್ದರು.
.jpeg)
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ